ಈ ಬ್ಲಾಗ್ ಅನ್ನು ಹುಡುಕಿ

ಶನಿವಾರ, ಜೂನ್ 17, 2023

ಮೆಟ್ರೋ ಕಥನ - ೮೬

 ಮೆಟ್ರೋ ಕಥನ - ೮೬


ಸರ್ಕಾರದ ಯೋಜನೆಯನ್ನು ಟೀಕಿಸಿದ ಸರ್ಕಾರಿ ನೌಕರರಿಗೆ ನೋಟಿಸು ಕಳಿಸಿದರು. ಇದನ್ನು ತಿಳಿದ ಇನ್ನೊಬ್ಬ ನೌಕರನು ಹೀಗೆಂದನು. ಸರ್ಕಾರಿ ಉದ್ಯೋಗ ಅಂದರೆ ಸ್ವಾತಂತ್ರ್ಯ ಕಳೆದುಕೊಳ್ಳುವುದು ಎಂದರ್ಥ. ನಾವೆಲ್ಲಾ ಮೌನವಾಗಿಲ್ವ, ಏಕೆ ಬೇಕಿತ್ತು ಇವರಿಗೆ ನಮ್ಮ ಜನ ಇನ್ನೂ ಸ್ಮಾರ್ಟ್ ಆಗಬೇಕು ಎಂದು ನಕ್ಕರು. ಅಜಾದಿ ಕೀ ಅಮೃತ್ ಮಹೋತ್ಸವ ಎಂಬ ಅಕ್ಷರಗಳು ಗೋಡೆಯಲ್ಲಿ ಮಾಸುತ್ತಿದ್ದವು.


- ಅಂಕುರ

ಕಾಮೆಂಟ್‌ಗಳಿಲ್ಲ: