ಈ ಬ್ಲಾಗ್ ಅನ್ನು ಹುಡುಕಿ

ಶನಿವಾರ, ಜೂನ್ 3, 2023

ಮೆಟ್ರೋ ಕಥನ - ೭೦

 ಮೆಟ್ರೋ ಕಥನ - ೭೦


ನೀಲಗಿರಿ ಮರವೊಂದು ತಾನೆಷ್ಟು ಎತ್ತರಕ್ಕೆ ಹೋಗುವುದೋ, ಬೇರುಗಳನ್ನು ಅಷ್ಟೇ ಆಳವಾಗಿ ನೆಲಕ್ಕಿಳಿಸುವ ಪರಿಯಲ್ಲಿ ವಿಜ್ಞಾನದ ಸಿದ್ಧಾಂತವಿದೆ. ಸಂಶೋಧಕನ ಈ ಪತ್ತೇಪರಿಗೆ ರೈತನೊಬ್ಬ ಈ ನೀಲಗಿರಿ ಇದ್ರೆ ಭೂಮಿಯೆಲ್ಲಾ ಬರಡಾಗುತ್ತೆ, ಆದ್ರೆ ಜೌಗು ನೆಲ ಇದ್ರೆ ನೀರು ನಿಲ್ಲಲ್ಲ  ಸ್ವಾಮಿ, ಸೊಳ್ಳೆ ಜೊತೆಗೆ ಸಾಕಷ್ಟು ಈ ಬೆಳೆ ಕೀಟ ಬರಲ್ಲ ಸ್ವಾಮಿ ಒಂತರಾ ಒಳ್ಳೆದೇ ಈ ಮರ ಎಂದನು. ವಿಜ್ಞಾನಿಗೆ ಕುತೂಹಲ ಹೆಚ್ಚಾಗಿ ಅಧ್ಯಯನಗಳನ್ನ ಹುಡುಕಿದಾಗ ಇದೇ ಉತ್ತರವಿತ್ತು.


- ಅಂಕುರ

ಕಾಮೆಂಟ್‌ಗಳಿಲ್ಲ: