ಈ ಬ್ಲಾಗ್ ಅನ್ನು ಹುಡುಕಿ

ಸೋಮವಾರ, ಜೂನ್ 12, 2023

ಮೆಟ್ರೋ ಕಥನ - ೮೩

 ಮೆಟ್ರೋ ಕಥನ - ೮೩

ನಮ್ಮೂರ ಎಲ್ಲಾ ಹೆಣ್ಮಕ್ಕಳಿಗೆ ದುಡ್ಡಿಲ್ಲದೆ ಅರಾಮಾಗಿ ಸರ್ಕಾರಿ ಬಸ್ಸಲ್ಲಿ ತಿರುಗಾಡುವ ಯೋಗ ದೊರೆಯಿತು. ಅಕ್ಕಿ, ಬೇಳೆ, ಎಣ್ಣೆ,ಗ್ಯಾಸು ಅದು ಇದು ಅಂತ ಸಿಟ್ಟಿಗೆದ್ದವರೆಲ್ಲಾ ತಣ್ಣಗಾದರು. ಸ್ವಸಹಾಯ ಹಾಗೂ ಸಾವಿತ್ರಿ, ಅಕ್ಕ, ಅಮ್ಮ ಸಂಘದ ಮಹಿಳೆಯರೆಲ್ಲಾ ಪ್ರವಾಸ ಹೊರಟರು. ಧರ್ಮಸ್ಥಳ, ಕುಕ್ಕೆ, ಕಟೀಲು, ಮುರುಡೇಶ್ವರ, ಸಿಗಂಧೂರು, ಜೋಗ, ಹೊರನಾಡು, ಶೃಂಗೇರಿ ಒಂದು ಸುತ್ತು ಹೋಗಬೇಕು ಅಂತ ಯೋಚ್ನೆ ಮಾಡ್ತಾವ್ರೆ. ಫುಲ್ ಟೈಟಾಗಿ ಇದನ್ನೆಲ್ಲಾ ಗಮನಿಸುತ್ತಿದ್ದ ಪರಮೇಶಿಯು ಈ ಸರ್ಕಾರ ಸರಿ ಇಲ್ಲ ಎಂದನು.

- ಅಂಕುರ 

ಕಾಮೆಂಟ್‌ಗಳಿಲ್ಲ: