ಈ ಬ್ಲಾಗ್ ಅನ್ನು ಹುಡುಕಿ

ಶುಕ್ರವಾರ, ಜೂನ್ 2, 2023

ಮೆಟ್ರೋ ಕಥನ - ೬೩

 ಮೆಟ್ರೋ ಕಥನ - ೬೩

ಒಂದು ಊರಿನ ಜನರು ಸಿಗುವ ಆಸೆಗಾಗಿ ಕಳೆದುಕೊಂಡ, ಕೊಳ್ಳುವ ಎಲ್ಲವನ್ನೂ ಮರೆತರು. ೧ರೂ ಪಡೆದುಕೊಂಡು ೧೦೦ಕ್ಕಿಂತಲೂ ಹೆಚ್ಚು ದಂಡ ತೆರುವ ಲೆಕ್ಕಾಚಾರ ಕುರಿತು ಯಾವ ಅರಳಿಕಟ್ಟೆಯಲ್ಲೂ ಚರ್ಚೆಯಾಗಲಿಲ್ಲ. ಏಕೆಂದರೆ ಅವರ ರಾಜನು ಅವರಿಗೆಲ್ಲಾ ದೇವರು. ದೇವರ ಕುರಿತು ಕನಸಿನಲ್ಲೂ ಪ್ರಶ್ನಿಸಬಾರದೆಂಬ ನಂಬಿಕೆಯ ಮೂರ್ಖರಾಗಿದ್ದರು.


- ಅಂಕುರ

ಕಾಮೆಂಟ್‌ಗಳಿಲ್ಲ: